ನ್ಯೂಯಾರ್ಕ್: 2026 ರ FIFA ವಿಶ್ವಕಪ್ನ (FIFA World Cup) ಫೈನಲ್ನಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ (Argentina) ತಂಡವು ಸ್ಪೇನ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ಗಳು ಅಟ್ಲಾಂಟಾದಲ್ಲಿ ನಡೆದ ಹೈವೋಲ್ಟೇಜ್ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು 2-0 ಅಂತರದಿಂದ ಮಣಿಸಿತು. ಆ ಮೂಲಕ ಸತತ ಎರಡನೇ ಟ್ರೋಫಿಗಾಗಿ ಫೈನಲ್ಗೆ ಅರ್ಜೆಂಟೀನಾ ಲಗ್ಗೆ ಇಟ್ಟಿದೆ.
Read Moreಬಂಟ್ವಾಳ :ಶ್ರೀ ಕೃಷ್ಣ ಜನ್ಮೋತ್ಸವ ಸಮಿತಿ ಕೊಡ್ಮಾಣ್ ಇದರ ಆಶ್ರಯದಲ್ಲಿ ಪ್ರತಿ ವರ್ಷ ಜರಗುವ ಶ್ರೀಕೃಷ್ಣ ಲಿಲೋತ್ಸವ ಮೊಸರು ಕುಡಿಕೆ ಉತ್ಸವದ ಸಮಾಲೋಚನಾ ಸಭೆಯು ಇತ್ತೀಚೆಗೆ ಕೊಡ್ಮಾಣ್ ಶ್ರೀ ಶಾರದಾ ಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪ್ರಸ್ತುತ ವರ್ಷ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿಯನ್ನು ರಚಿಸಲಾಯಿತು.
Read Moreಬಂಟ್ವಾಳ :ಬಿ ಸಿ ರೋಡಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹಾಡು ಹಗಲೇ ಯುವಕನೊಬ್ಬ ರಾಜಾರೋಷವಾಗಿ ಯುವತಿಯೊಬ್ಬಳ್ಳನ್ನು ಮಾರಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಪರಾರಿಯಾದ ಘಟನೆ ಗುರುವಾರ ಸಂಜೆ ನಡೆದಿದೆ.
Read Moreಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿಯೂರು ಗ್ರಾಮದ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ.
Read Moreಬಂಟ್ವಾಳ: ಪ್ರತಿನಿತ್ಯದಂತೆ ದನಗಳಿಗೆ ಸೊಪ್ಪು ತರಲು ಗುಡ್ಡಕ್ಕೆ ಹೋಗಿ ಕೊಯ್ಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ ರಾಜೀವ ಪಲ್ಕೆ ಎಂಬಲ್ಲಿ ಜು. 14ರಂದು ನಡೆದಿದೆ.
Read More