ದೇಶ ವಿದೇಶ

ಕರಾವಳಿ

More News

ಈ ಸಲನೂ ಕಪ್ ನಮ್ಧೇ! ಗೆದ್ದ RCB ಗೆ ಸಿಕ್ಕ ಬಹುಮಾನ ಎಷ್ಟು?

19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ಸತತ 2ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಟ್ರೋಫಿ ಗೆದ್ದ ತಂಡ ಬರೋಬ್ಬರಿ 20 ಕೋಟಿ ರೂಪಾಯಿ ಬಹುಮಾನ ಬಾಚಿಕೊಂಡಿದೆ.

Read More

ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದೆ: ಪ್ರಭಾಕರ ಪ್ರಭು.

ಬಂಟ್ವಾಳ :ಹಣಕಾಸು ವಹಿವಾಟು ನಡೆಸುವ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳು ತಮ್ಮ ಗ್ರಾಹಕರಿಗೆ ನೀಡುವ ಪ್ರಾಮಾಣಿಕ ಸೇವೆಯಿಂದ ಆತ್ಮತೃಪ್ತಿ ಲಭಿಸಲಿದ್ದು, ಇದರಿಂದ ಗ್ರಾಹಕರು ಬ್ಯಾಂಕ್ ನೊಂದಿಗೆ ಮತ್ತಷ್ಟು ಸಂಬಂಧ ವೃದ್ಧಿಸಲು ಸಹಕಾರಿ ಯಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Read More

ದೀದಿ ಅಳಿಯ, ಎಂಪಿ ಅಭಿಷೇಕ್ ಬ್ಯಾನರ್ಜಿಗೆ ಮೊಟ್ಟೆ ಏಟು – ಸುತ್ತುವರಿದು ಹಲ್ಲೆ

ಕೋಲ್ಕತ್ತಾ: ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲಿನ ನಂತರ ಹಿಂಸಾಚಾರದಿಂದ ಬಳಲುತ್ತಿರುವ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಇಂದು ಹೋದಾಗ ಸ್ಥಳೀಯರು ಅವರ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ.

Read More

ಕುರಿ ಮಟನ್ ಬದಲಾಗಿ ದನದ ಮಾಂಸ ನೀಡ್ತಿದ್ದ ರೆಸ್ಟೋರೆಂಟ್‌ಗೆ ಬೀಗ; ಇಬ್ಬರ ಬಂಧನ

ಬೆಂಗಳೂರಿನ ಬೂದಿಗೆರೆ ಕ್ರಾಸ್‌ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ನಂಬಿಸಿ ಗ್ರಾಹಕರಿಗೆ ದನದ ಮಾಂಸವನ್ನು ನೀಡಲಾಗುತ್ತಿತ್ತು. ಅನುಮಾನಗೊಂಡ ಯುವಕರು ಪೊಲೀಸರಿಗೆ ಮಾಹಿತಿ ನೀಡಿದಾಗ ಈ ವಂಚನೆ ಬಯಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ರೆಸ್ಟೋರೆಂಟ್‌ಗೆ ಬೀಗ ಹಾಕಿದ್ದಾರೆ.

Read More

ಕೈಯೂರು: ಶಾಸಕ ರಾಜೇಶ್ ನಾಯ್ಕ್ ರಿಂದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ.

ಬಂಟ್ವಾಳ: ಶಾಸಕರಾದ ರಾಜೇಶ್ ನ್ಯಾಕ್ ಉಳಿಪಾಡಿಯವರು  ಇಂದು ಶಾಸಕರ ಅನುದಾನದ ಕೈಯೂರು ಅಂಗನವಾಡಿ ಕಟ್ಟಡ ಮತ್ತು ಸಂಪರ್ಕ ರಸ್ತೆ ಒಟ್ಟು 16 ಲಕ್ಷ ರೂ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರ ಅನುದಾನದ ಕೆಯ್ಯೂರು ಸ್ಥಾನಮೂಲೆ ರಸ್ತೆ ಕಾಂಕ್ರೀಟೀಕರಣ 5 ಲಕ್ಷ ರೂ ಕಾಮಗಾರಿಗಳನ್ನು ಉದ್ಘಾಟಿಸಿ ಮಂಚಿ ಗ್ರಾಮದಲ್ಲಿ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 8.50 ಕೋಟಿ ರೂ ಅನುದಾನದಲ್ಲಿ ಬಹುತೇಕ ಕಾಮಗಾರಿಗಳು ನಡೆದಿದ್ದು ಬಾಕಿ ಉಳಿದ ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳು ಈಗ ನಡೆದು ಉದ್ಘಾಟನೆಗೊಳ್ಳುತ್ತಿದೆ ಎಂದು ಹೇಳಿದರು.

Read More